ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಬಂಜಾರ ಸಮುದಾಯದ ಸೇವಾಲಾಲ್ ಸ್ವಾಮೀಜಿ, ತಿಗಳ ಸಮುದಾಯದ ಲಕ್ಷ್ಮಿನರಸಿಂಹ ಸ್ವಾಮೀಜಿ, ಚಿತ್ರದುರ್ಗ ಮೇದಾರ ಪೀಠದ ಬಸವ
ಛಲವಾದಿ ಸ್ವಾಮೀಜಿ ಸೇರಿದಂತೆ 21 ಮಠಾಧೀಶರು ಮತ್ತು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಗುವಳ್ಳಿ ಸತೀಶ್ ನಿಯೋಗದಲ್ಲಿದ್ದರು.