ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

Last Updated 19 ಫೆಬ್ರುವರಿ 2022, 15:40 IST
ಅಕ್ಷರ ಗಾತ್ರ

ಬೆಂಗಳೂರು: ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೇಣಿಯಿಂದ ಅರಣ್ಯ ಸಂರಕ್ಷಣಾಧಿಕಾರಿ ಶ್ರೇಣಿಗೆ ಬಡ್ತಿ ಹೊಂದಿರುವ ಎಂ.ಸಿ. ಸಿದ್ದರಾಮಪ್ಪ ಸೇರಿದಂತೆ ಆರು ಐಎಫ್‌ಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ವರ್ಗಾವಣೆ ವಿವರ: ಎಂ.ಸಿ. ಸಿದ್ದರಾಮಪ್ಪ– ಅರಣ್ಯ ಸಂರಕ್ಷಣಾಧಿಕಾರಿ, ಚಿಕ್ಕಮಗಳೂರು ವೃತ್ತ; ಡಾ. ಮಾಲತಿ ಪ್ರಿಯಾ– ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರು ವೃತ್ತ; ಡಾ.ಪಿ. ರಮೇಶ್‌ ಕುಮಾರ್‌– ನಿರ್ದೇಶಕರು, ಬಂಡೀಪುರ ರಾಷ್ಟ್ರೀಯ ಉದ್ಯಾನ; ಪ್ರಭಾಕರ್‌ ಪ್ರಿಯದರ್ಶಿ– ಉಪ ಅರಣ್ಯ ಸಂರಕ್ಷಣಾಧಿಕಾರಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ; ಸುಮಿತ್‌ಕುಮಾರ್‌ ಸುಭಾಷ್‌ರಾವ್‌ ಪಾಟೀಲ್‌– ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ಗ್ರಾಮಾಂತರ ವಿಭಾಗ ಮತ್ತು ಸಂದೀಪ್‌ ಹಿಂದುರಾವ್‌ ಸೂರ್ಯವಂಶಿ– ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ ವಿಭಾಗ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT