‘ಈ ಪ್ರಕರಣ ಜೀವನಕ್ಕೆ ಹೊಸ ತಿರುವು ನೀಡಿದೆ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಯಲಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು, ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದೇನೆ. ಶಾಸಕನಾಗಿ ಆಯ್ಕೆಯಾಗಿ ಕಾರಾಗೃಹದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುತ್ತೇನೆ’ ಎಂದು ಬಸವರಾಜನ್ ಸುದ್ದಿಗಾರರಿಗೆ ತಿಳಿಸಿದರು.