ಎರಡು ತಿಂಗಳಿಂದದೇಶದಲ್ಲಿ ಈ ರೋಗ ಕಾಣಿಸಿಕೊಂಡಿದೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಹಾವೇರಿ, ದಾವಣಗೆರೆ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೋಗ ಉಲ್ಬಣಿಸಿದೆ. ರಾಜ್ಯದಲ್ಲಿ 3800ಕ್ಕೂ ಹೆಚ್ಚು ಜಾನುವಾರುಗಳಲ್ಲಿ ಇದು ಕಾಣಿಸಿಕೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ 90ಕ್ಕೂ ಹೆಚ್ಚು ಜಾನುವಾರು ರೋಗಬಾಧೆಗೆ ಒಳಗಾಗಿವೆ.