ಬಕ್ರೀದ್ಗೆ ಗೋವು, ಹಸು, ಎತ್ತು, ಕರು, ಒಂಟೆಗಳನ್ನು ಬಲಿ ಕೊಡುವ ಸಂಪ್ರದಾಯವಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸಬೇಕು. ಹಬ್ಬದ ಸಮಯದಲ್ಲಿ ಗೋಹತ್ಯೆ ತಡೆಯಲು ಕಾರ್ಯಪಡೆ ನೇಮಕ ಮಾಡಲಾಗಿದೆ. ಗೋಹತ್ಯೆ ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ದಾಖಲಿಸಬೇಕು. ತಡೆ ಯದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರೂ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.