ಈ ಬಗ್ಗೆಪುರುಷೋತ್ತಮ ಬಿಳಿಮಲೆ, ಹಿ.ಶಿ.ರಾಮಚಂದ್ರೇಗೌಡ, ಜಿ.ರಾಮ ಕೃಷ್ಣ, ಕೆ. ಮರುಳ ಸಿದ್ದಪ್ಪ, ಎಸ್.ಜಿ.ಸಿದ್ಧರಾಮಯ್ಯ, ಸಬೀಹಾ ಭೂಮಿಗೌಡ, ಎಂ.ಜಿ. ಈಶ್ವರಪ್ಪ, ಬೋಳುವಾರು ಮಹಮದ್ ಕುಂಞ, ಡಿ. ಉಮಾಪತಿ, ಸಿ. ಬಸವಲಿಂಗಯ್ಯ, ರಹಮತ್ ತರೀಕೆರೆ, ಬಿ.ಟಿ. ಲಲಿತಾ ನಾಯಕ್, ದು. ಸರಸ್ವತಿ, ಕೆ. ನೀಲಾ, ಪಿಚ್ಚಳ್ಳಿ ಶ್ರೀನಿವಾಸ್, ಮಾವಳ್ಳಿ ಶಂಕರ್, ಬಾನು ಮುಷ್ತಾಕ್, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಎಚ್.ಟಿ. ಪೋತೆ, ಸುಕನ್ಯಾ, ಕೆ. ಶರೀಫಾ, ಮೀನಾಕ್ಷಿ ಬಾಳಿ, ಎಚ್.ಎಲ್. ಪುಷ್ಪಾ, ಆರ್.ಜಿ. ಹಳ್ಳಿ ನಾಗರಾಜ್, ಬಿ. ರಾಜಶೇಖರಮೂರ್ತಿ ಸೇರಿದಂತೆ 34 ಮಂದಿಜಂಟಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.