‘ನಕಲಿ ಗಾಂಧಿಗಳಿಗೆ ನೋಟಿಸ್ ನೀಡಿರುವುದನ್ನು ಖಂಡಿಸಿ ಇಡಿ ಕಚೇರಿ ಎದುರು ಧರಣಿಗೆ ಕಾಂಗ್ರೆಸ್ ಕರೆ ನೀಡಿದೆ. ಕಾಂಗ್ರೆಸ್ ನಾಯಕರಲ್ಲಿ ಬಹುತೇಕರು ಈಗಾಗಲೇ ಐಟಿ, ಇಡಿ ಕಚೇರಿಗೆ ಮೆರವಣಿಗೆ ಮಾಡಿದ್ದಾರೆ. ದೇಶದ ಬಗ್ಗೆ ನಿಮಗೆ ನಿಜಕ್ಕೂ ಕಾಳಜಿ ಇದ್ದರೆ ಗಳಿಸಿದ ಅಕ್ರಮ ಸಂಪತ್ತನ್ನು ವಾಪಾಸ್ ಮಾಡಿ’ ಎಂದು ಒತ್ತಾಯಿಸಿದೆ.