ಸದ್ಯ ಹಿರಿಯ ನಾಗರೀಕರು, ವಿದ್ಯಾರ್ಥಿಗಳು, ವಿಕಲಚೇತನರು ಮತ್ತು ಮಕ್ಕಳನ್ನು ನಿಲ್ದಾಣಗಳಿಗೆ ಬಿಡಲು ಹಾಗೂ ಕರೆದುಕೊಂಡು ಹೋಗಲು ಜನರು ಆಗಮಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ನಿಲ್ದಾಣ, ಯಶವಂತಪುರ ಹಾಗೂ ಇತರಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳಲ್ಲಿಕೂಡಲೇಪ್ಲಾಟ್ಫಾರ್ಮ್ ಟಿಕೆಟ್ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದೆ.