ನರಸಿಂಹಮೂರ್ತಿ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಚಿತ್ರದುರ್ಗ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಅವರಿಂದ ಪಡೆದಿರುವ ದಾಖಲೆಗಳ ಅನುಸಾರ ಮುರುಘಾ ಶ್ರೀಗಳನ್ನು (ಕೈದಿ ನಂಬರ್ 2611) 2022ರ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 29ರ ಮಧ್ಯದ 23 ದಿನಗಳ ಅವಧಿಯಲ್ಲಿ ಮುರುಘಾಮಠದ ಹಂಗಾಮಿ ಆಡಳಿತಾಧಿಕಾರಿ ಎಸ್.ಬಿ.ವಸ್ತ್ರದಮಠ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ, ಬಸವ ಮಾಚಿದೇವ ಸ್ವಾಮಿ, ಬಸವ ಶಾಂತಲಿಂಗ ಸ್ವಾಮಿ ಸೇರಿದಂತೆಒಟ್ಟು 20 ಜನರು ಭೇಟಿ ಮಾಡಿದ್ದಾರೆ.