ಮಾ. 11ರಿಂದ ಮುಂದಿನ ಆದೇಶದ ತನಕ ಹೊಸಪೇಟೆಯಿಂದ ಸಂಜೆ 4 ಗಂಟೆಗೆ ಹೊರಡುವ ರೈಲು ರಾತ್ರಿ 9.15ಕ್ಕೆ ಹರಿಹರಕ್ಕೆ ತಲುಪಲಿದೆ. ಈ ರೈಲು ತುಂಗಭದ್ರಾ ಡ್ಯಾಂ, ವ್ಯಾಸನಕೇರಿ, ವ್ಯಾಸ ಕಾಲೊನಿ, ಮರಿಯಮ್ಮನಹಳ್ಳಿ, ಹಂಪಾಪಟ್ಟಣ, ಹಗರಿಬೊಮ್ಮನಹಳ್ಳಿ, ಮಳವಿ, ಕೊಟ್ಟೂರು, ಬೆಣ್ಣೆಹಳ್ಳಿ, ಹರಪನಹಳ್ಳಿ, ತೆಲಿಗಿ, ಅಮರಾವತಿ ಕಾಲೊನಿ, ದಾವಣಗೆರೆ, ತೋಳಹುಣಸೆ, ದಾವಣಗೆರೆ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.