ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮಾಜಿ ಸೈನಿಕರು, ಯುದ್ಧದಂತಹ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಕುಟುಂಬದವರಿಗೆ, ಅಂಗವಿಕಲರಾದ ಸೈನಿಕರಿಗೆ, ಸೇವಾನಿರತ ಸೈನಿಕರಿಗೆ ಮತ್ತು ಅವರ ಅವಲಂಬಿತರ ಕಲ್ಯಾಣ ಹಾಗೂ ಪುನರ್ವಸತಿ ಕಲ್ಪಿಸಲು ಕಂದಾಯ ಇಲಾಖೆಯ ಭೂಮಿಯನ್ನು ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.