ಮಂಗಳವಾರ, 18 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರೀಡೆ
ADVERTISEMENT
ದ.ಆಫ್ರಿಕಾ ವಿರುದ್ಧ ಸೋಲು: WTC ಪಾಯಿಂಟ್ ಟೇಬಲ್ನಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?
India Test Ranking: ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳ ನಡುವೆ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ದ.ಆಫ್ರಿಕಾ ತಂಡ ಗೆದ್ದು ಸರಣಿಯಲ್ಲಿ 1–0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ ಸದ್ಯ ಟೀಂ ಇಂಡಿಯಾಗೆ ಎರಡನೇ ಪಂದ್ಯ ಗೆದ್ದು
Last Updated 18 ನವೆಂಬರ್ 2025, 9:58 IST
IPL 2026: ಐಪಿಎಲ್ ಮುಂದಿನ ಆವೃತಿಗೆ ತನ್ನ ನಾಯಕನನ್ನು ಘೋಷಿಸಿದ ಎಸ್ಆರ್ಎಚ್
ಐಪಿಎಲ್ 2026ಕ್ಕಾಗಿ ಸನ್ರೈಸರ್ಸ್ ಹೈದರಾಬಾದ್ ಮತ್ತೊಮ್ಮೆ ಪ್ಯಾಟ್ ಕಮಿನ್ಸ್ರನ್ನು ನಾಯಕನಾಗಿ ಘೋಷಿಸಿದೆ. ₹20.50 ಕೋಟಿಗೆ ಖರೀದಿಸಿದ್ದ ಕಮಿನ್ಸ್ ಈಗ ಸತತ ಮೂರನೇ ವರ್ಷ SRH ತಂಡವನ್ನು ಮುನ್ನಡೆಸಲಿದ್ದಾರೆ.
Last Updated 18 ನವೆಂಬರ್ 2025, 6:43 IST
ರಣಜಿ ಟ್ರೋಫಿ | ಸ್ಮರಣ್ ದ್ವಿಶತಕ; ಕರ್ನಾಟಕ ಬಿಗಿ ಹಿಡಿತ
Ranji Trophy: ಅಮೋಘ ಲಯದಲ್ಲಿರುವ ಸ್ಮರಣ್ ರವಿಚಂದ್ರನ್ ಅವರ ಅಜೇಯ ದ್ವಿಶತಕ ಮತ್ತು ಶ್ರೇಯಸ್ ಗೋಪಾಲ್ ಅವರ ಅರ್ಧಶತಕ ಮತ್ತು ಚುರುಕಿನ ಬೌಲಿಂಗ್ನಿಂದಾಗಿ (18ಕ್ಕೆ 3) ಕರ್ನಾಟಕ ತಂಡವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಚಂಡೀಗಢ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ.
Last Updated 18 ನವೆಂಬರ್ 2025, 1:12 IST
ಭಾರತ ತಂಡದಲ್ಲಿ ಪದೇ ಪದೇ ಬದಲಾವಣೆ: ಆಟಗಾರರಲ್ಲಿ ಹೆಚ್ಚಿದ ಅನಿಶ್ಚಿತತೆ
Indian Cricket Team: ಭಾರತ ತಂಡದ ಸಾರಥ್ಯ ವಹಿಸಿದ್ದ ಅವಧಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದರೂ ವಿರಾಟ್ ಕೊಹ್ಲಿ ಅವರು ಒಂದು ವಿಷಯದಲ್ಲಿ ಅಪಥ್ಯವಾಗುವ ನಡೆ ಅನುಸರಿಸಿದ್ದರು.
Last Updated 18 ನವೆಂಬರ್ 2025, 0:47 IST
ATP Finals 2025: ಎಟಿಪಿ ಫೈನಲ್ಸ್ ಟ್ರೋಫಿ ಉಳಿಸಿಕೊಂಡ ಸಿನ್ನರ್
ATP Finals 2025: ಎರಡನೇ ಶ್ರೇಯಾಂಕದ ಯಾನಿಕ್ ಸಿನ್ನರ್ ಅವರು ಭಾನುವಾರ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಅಗ್ರ ಶ್ರೇಯಾಂಕದ ಕಾರ್ಲೋಸ್ ಅಲ್ಕರಾಜ್ ಅವರನ್ನು ಮಣಿಸಿ ಎಟಿಪಿ ಫೈನಲ್ಸ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡರು.
Last Updated 18 ನವೆಂಬರ್ 2025, 0:13 IST
WPL: ಇದೇ 26ರಂದು ವೇಳಾಪಟ್ಟಿ, ತಾಣಗಳು ಅಂತಿಮಗೊಳ್ಳುವ ನಿರೀಕ್ಷೆ
Women's Premier League: ಮುಂದಿನ ಮಹಿಳಾ ಪ್ರೀಮಿಯರ್ ಲೀಗ್ನ ವೇಳಾಪಟ್ಟಿ ಮತ್ತು ಪಂದ್ಯಗಳ ತಾಣಗಳನ್ನು ಇದೇ 26ರಂದು ಅಂತಿಮಗೊಳಿಸುವ ನಿರೀಕ್ಷೆಯಿದೆ.
Last Updated 17 ನವೆಂಬರ್ 2025, 20:10 IST
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ ಮುಂದೂಡಿಕೆ
KSCA Poll Update: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನವೆಂಬರ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಡಿಸೆಂಬರ್ 30ಕ್ಕೆ ಮುಂದೂಡಿದ ಚುನಾವಣಾಧಿಕಾರಿ ಬಿ. ಬಸವರಾಜು ಅವರು ಸೋಮವಾರ ಪ್ರಕಟಣೆ ನೀಡಿದರು. ಈ ಹಿನ್ನೆಲೆಯಲ್ಲಿ ಕೆಲವು ಬೆಳವಣಿಗೆಗಳು ನಡೆದವು.
Last Updated 17 ನವೆಂಬರ್ 2025, 17:26 IST
ADVERTISEMENT
ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್: ಪ್ರಶಸ್ತಿ ಮೇಲೆ ಸಾತ್ವಿಕ್–ಚಿರಾಗ್ ಕಣ್ಣು
Indian Badminton Duo: ಭಾರತದ ಅಗ್ರಮಾನ್ಯ ಡಬಲ್ಸ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಮಂಗಳವಾರ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
Last Updated 17 ನವೆಂಬರ್ 2025, 16:19 IST
ವಿಶ್ವ ಶೂಟಿಂಗ್: ಗುರ್ಪ್ರೀತ್ ಸಿಂಗ್ಗೆ ಬೆಳ್ಳಿ
ಒಲಿಂಪಿಯನ್ ಗುರ್ಪ್ರೀತ್ ಸಿಂಗ್ ಅವರು ಸೋಮವಾರ ಮುಕ್ತಾಯಗೊಂಡ ಐಎಸ್ಎಸ್ಎಫ್ ಶೂಟಿಂಗ್ ವಿಶ್ವ ಚಾಂಪಿಯನ್ಷಿಪ್ಸ್ನ ಪುರುಷರ 25 ಮೀ. ಸೆಂಟರ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದರು.
Last Updated 17 ನವೆಂಬರ್ 2025, 16:15 IST
ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?
IND vs SA Shubman Gill Injury: ಕುತ್ತಿಗೆ ನೋವಿನಿಂದ ಬಳಲುತ್ತಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ನಲ್ಲಿ ಆಡುವುದು ಅನುಮಾನವೆನಿಸಿದೆ.
Last Updated 17 ನವೆಂಬರ್ 2025, 16:12 IST
ADVERTISEMENT
<
1
2
...
1000
>
ADVERTISEMENT
ADVERTISEMENT