‘ಮೀಸಲಾತಿಗೆ ಸಂಬಂಧಿಸಿದಂತೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಹೋರಾಟ ನಡೆಯುತ್ತಿದೆ. ಸಂವಿಧಾನ ಕಲ್ಪಿಸಿದ ಸೌಲಭ್ಯವನ್ನು ಪಡೆಯಲು ಎಲ್ಲ ಜಾತಿಗಳು ಪ್ರಯತ್ನಿಸುತ್ತಿವೆ. ಅಗತ್ಯ ಸೌಲಭ್ಯ ಪಡೆಯುವ ಅವಕಾಶ ಎಲ್ಲರಿಗೂ ಇದೆ. ಹೀಗಾಗಿ, ಲಿಂಗಾಯತರನ್ನು ಒಬಿಸಿಗೆ ಸೇರುಸುವ ಹಕ್ಕೊತ್ತಾಯ ಮುಂದಿಡುತ್ತಿದ್ದೇವೆ’ ಎಂದು ಹೇಳಿದರು.