‘ಸತ್ಯಹರಿಶ್ಚಂದ್ರ ಅರಮನೆ ಹಾಗೂ ಸ್ಮಶಾನ ಎರಡನ್ನೂ ಸಮರ್ಥವಾಗಿ ನಿರ್ವಹಿಸಿದರು. ಅದೇ ರೀತಿ ನಾನೂ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸ್ಮಶಾನದಲ್ಲಿ ಕೂಡ ಸೈ ಅನಿಸಿಕೊಳ್ಳುತ್ತೇನೆ. ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ರಾಜಕೀಯ ಪ್ರವೇಶಿಸಿದ್ದು, ಸಚಿವನಾಗಿದ್ದು ಎಲ್ಲವೂ ಸವಾಲುಗಳೇ ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.