‘ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು’ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.