‘ಈ ಹೋರಾಟ ಆರಂಭಕ್ಕೂ ಮುನ್ನವೇ ಸಮಿತಿಯಿಂದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದಿದ್ದೇವೆ. ಯಾರನ್ನೋ ಕಡೆಗಣಿಸಿ, ಇನ್ಯಾರನ್ನೋ ವೈಭವೀಕರಿಸಲು ಈ ಹೋರಾಟ ನಡೆಸುತ್ತಿಲ್ಲ. ಸಮಾವೇಶಕ್ಕೆ ಸಿದ್ದರಾಮಯ್ಯ ಅವರೂ ಬರಬೇಕು ಎಂದು ನಾವು ಬಯಸುತ್ತೇವೆ’ ಎಂದು ಈಶ್ವರಾನಂದಪುರಿ ಸ್ವಾಮೀಜಿ ಸ್ಪಷ್ಟಪಡಿಸಿದರು.