ಅರಣ್ಯ ಇಲಾಖೆ ಮಾದರಿ: ‘ದೇಶದಲ್ಲೇ ನಮ್ಮ ಅರಣ್ಯ ಇಲಾಖೆ ಮಾದರಿಯಾಗಿದೆ. ಇದಕ್ಕೆ ಇಲಾಖೆಯ ಮುಂಚೂಣಿ ಅಧಿಕಾರಿ, ಸಿಬ್ಬಂದಿ ಶ್ರಮ ಕಾರಣ. ಲಾಕ್ಡೌನ್ ಸಂದರ್ಭದಲ್ಲಿ ಕಾಡು ಉತ್ತಮವಾಗಿ ವೃದ್ಧಿಸಿದೆ. ಉತ್ತರ ಕರ್ನಾಟಕದಲ್ಲೂ ಹಸಿರು ವಾತಾವರಣ ಇದೆ. ಅರಣ್ಯ, ಪರಿಸರ ಉತ್ತಮವಾಗಿದ್ದರೆ ಜಗತ್ತು ಉಳಿಯುತ್ತದೆ’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.