ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್, ಕಾಂಗ್ರೆಸ್ ತೊರೆದು ಹಲವು ಶಾಸಕರು ಬಾರದೇ ಹೋಗಿದ್ದರೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ. ಅಂದು ಸಹಾಯ ಮಾಡಿದ ಶಾಸಕರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ. ಮುಖ್ಯಮಂತ್ರಿ, ಪಕ್ಷದ ಹೈಕಮಾಂಡ್ ನಿರ್ಧಾರ ಬಹಿರಂಗವಾಗಿ ವಿರೋಧಿಸುವುದು ಯಾವ ಶಾಸಕರಿಗೂ ಶೋಭೆ ತರುವುದಿಲ್ಲ ಎಂದರು.