‘ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಕಾಮನ್ ಮ್ಯಾನ್ ಸಿಎಂ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. 40 ಪರ್ಸೆಂಟ್ ಆರೋಪ ಕಾಂಗ್ರೆಸ್ನ ಸೃಷ್ಟಿ. ರಾಜ್ಯದ ಮುಖ್ಯಮಂತ್ರಿಗೆ ಅವಮಾನಿಸುವುದು ರಾಜ್ಯದ ಜನರಿಗೆ ಅವಮಾನಿಸಿದಂತೆ. ರಾಜ್ಯದ ಜನರು ಸಿಎಂ ಪರವಾಗಿದ್ದಾರೆ. ನರೇಂದ್ರ ಮೋದಿ, ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಅವರ ಸಹಕಾರದಿಂದ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಲಿದ್ದೇವೆ’ ಎಂದು ತಿಳಿಸಿದರು.