ಮೈಸೂರು:ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಜೈಲಿಗೆ ಹೋಗಲೂ ಸಿದ್ಧ: ‘ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ತಮ್ಮ ಪೂರ್ಣ ಬೆಂಬಲವಿದ್ದು, ರೈತರ ಬೆಂಬಲಕ್ಕೆ ನಿಲ್ಲುವಂತೆ ಕಾಂಗ್ರೆಸ್ ರೈತ ವಿಭಾಗಕ್ಕೆ ಸೂಚನೆ ಕೊಟ್ಟಿದ್ದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.