‘ಮಾನವ-ಚಿರತೆ ನಿರ್ವಹಣೆಗಾಗಿ ಮಾರ್ಗಸೂಚಿಗಳು’ ಎಂಬ ಕಾರ್ಯನೀತಿಯನ್ನು 2010ರ ಏಪ್ರಿಲ್ನಲ್ಲಿ ಬಿಡುಗಡೆ ಮಾಡಲಾಗಿದೆ.ರಾಜ್ಯದಲ್ಲಿ 2009-2016ರಲ್ಲಿ 357 ಚಿರತೆಗಳನ್ನು ಸೆರೆಹಿಡಿಯಲಾಗಿದೆ. ಶೇ 79ರಷ್ಟು ಚಿರತೆಗಳನ್ನುಮೈಸೂರು, ಉಡುಪಿ, ಹಾಸನ, ತುಮಕೂರು, ರಾಮನಗರ, ಬಳ್ಳಾರಿ, ಕೊಪ್ಪಳ ಮತ್ತು ಮಂಡ್ಯ ಜಿಲ್ಲೆಯಲ್ಲಿ ಸೆರೆಹಿಡಿಯಲಾಗಿದೆ.