ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಂದಿನ ಗುರಿ ಕೃಷ್ಣ ಜನ್ಮಭೂಮಿ’: ಸುಬ್ರಹ್ಮಣಿಯನ್ ಸ್ವಾಮಿ

ಹಿಂದೂ, ಮುಸ್ಲಿಮರ ಡಿಎನ್‌ಎ ಒಂದೇ: ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಪಾದನೆ
Last Updated 23 ಏಪ್ರಿಲ್ 2022, 19:27 IST
ಅಕ್ಷರ ಗಾತ್ರ

ಮೈಸೂರು: ‘ರಾಮ ಜನ್ಮಭೂಮಿ ನಂತರ ಕೃಷ್ಣ ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಗುರಿ’ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ತಿಳಿಸಿದರು.

ಮೈಸೂರು ಹಿಂದೂ ಫೋರಂ ಇಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ‘ಕೃಷ್ಣ
ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥಮಂದಿರಕ್ಕೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನೂ ಶಾಂತಿಯುತವಾಗಿಯೇ ಬಗೆಹರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT