ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರಾಜಕಾರಣಕ್ಕೆ ಬರಲ್ಲ: ಸುಮಲತಾ

Last Updated 9 ಮಾರ್ಚ್ 2022, 10:13 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಸದ್ಯಕ್ಕಿಲ್ಲ’ ಎಂದು ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದರು.

ಯಾವುದಾದರೂ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುವ ಇರಾದೆ ಇದೆಯೇ ಎಂಬುದಕ್ಕೆ, ‘ಲೋಕಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷವಿದೆ. ಆಗ ನೋಡೋಣ’ ಎಂದುತ್ತರಿಸಿದರು.

ಪುತ್ರ ಅಭಿಷೇಕ್‌ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ‘ಅಭಿಷೇಕ್‌ ಬಳಿಯೇ ಈ ಪ್ರಶ್ನೆ ಕೇಳಿ. ರಾಜಕಾರಣಿಯಾಗು, ನಟನಾಗು ಎಂದು ನಾನು ಯಾವತ್ತೂ ಆತನಲ್ಲಿ ಕೇಳಿಲ್ಲ. ಸ್ವಂತ ನಿರ್ಧಾರಕ್ಕೆ ಬಿಟ್ಟಿದ್ದೇನೆ‌‌’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT