‘ಭೂತಾಯಿಯ ರಕ್ಷಣೆಯ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಅಕ್ಷಯ ಕೃಷಿ ಪರಿವಾರ, ಸಾವಯವ ಕೃಷಿ ಪರಿವಾರ, ಸ್ವದೇಶಿ ಜಾಗರಣ ಮಂಚ್, ಗ್ರಾಮ ವಿಕಾಸ, ವನವಾಸಿ ಕಲ್ಯಾಣ ಸೇರಿದಂತೆ ಹಲವು ಸಂಘಟನೆಗಳು ಕೈಜೋಡಿಸಿವೆ. ಏ.13ರ ಯುಗಾದಿ ಹಬ್ಬದಂದು ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು’ ಎಂದು ವಿವರಿಸಿದರು.