ಜಾಮೀನು ಅರ್ಜಿ ವಿಚಾರಣೆ ವೇಳೆ ತಮ್ಮ ಕಾರ್ಯವೈಖರಿ ಟೀಕಿಸಿದ್ದನ್ನು ಪ್ರಶ್ನಿಸಿ ಸೀಮಂತ್ ಕುಮಾರ್ ಸಿಂಗ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಮಂಗಳವಾರ ಮೇಲ್ಮನವಿಯ ವಿಚಾರಣೆ ನಡೆಸಿ, ಮೂರು ದಿನಗಳ ಕಾಲ ಜಾಮೀನು ಅರ್ಜಿಯ ವಿಚಾರಣೆ ನಡೆಸದಂತೆ ಕರ್ನಾಟಕ ಹೈಕೋರ್ಟ್ಗೆ ಸೂಚಿಸಿತ್ತು.