ಹಾಗಾಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರುರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅವರಿಗೆ ‘ಡ್ರೋಣ್’ ಬಳಕೆಗೆ ಸಹಕರಿಸಲು ಕೋರಿದರು. ಕೃಷಿ ತಾಂತ್ರಿಕ ಕಾಲೇಜಿನ ಡೀನ್ ವೀರನಗೌಡ, ಸಹಾಯಕ ಪ್ರಾಧ್ಯಾಪಕರಾದ ಅಭಿಷೇಕ್, ಸುನೀಲ್ ಶಿರವಾಳ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಡ್ರೋಣ್ ಕಾರ್ಯಾಚರಣೆ ನಡೆಸಿದರು.