<p><strong>ತಲಕಾವೇರಿ</strong>: ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. </p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಮತ್ತೆ ಸ್ಥಳಕ್ಕೆ ಭೇಟಿ ಶೋಧ ಕಾರ್ಯ ವೀಕ್ಷಿಸಿದರು. ಇನ್ನೂ ಎರಡು ದಿನ ಕಾರ್ಯಾಚರಣೆ ನಡೆಸಲಾಗುವುದು.</p>.<p>ಬಳಿಕ ಶೋಧ ಮುಂದುವರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತಲಕಾವೇರಿ</strong>: ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. </p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಮತ್ತೆ ಸ್ಥಳಕ್ಕೆ ಭೇಟಿ ಶೋಧ ಕಾರ್ಯ ವೀಕ್ಷಿಸಿದರು. ಇನ್ನೂ ಎರಡು ದಿನ ಕಾರ್ಯಾಚರಣೆ ನಡೆಸಲಾಗುವುದು.</p>.<p>ಬಳಿಕ ಶೋಧ ಮುಂದುವರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>