ತಲಕಾವೇರಿಯಲ್ಲಿ ಬೆಟ್ಟ ಕುಸಿತ ಪ್ರಕರಣ: ಮತ್ತೊಂದು ಮೃತದೇಹ ಪತ್ತೆ

ತಲಕಾವೇರಿ: ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಮತ್ತೆ ಸ್ಥಳಕ್ಕೆ ಭೇಟಿ ಶೋಧ ಕಾರ್ಯ ವೀಕ್ಷಿಸಿದರು. ಇನ್ನೂ ಎರಡು ದಿನ ಕಾರ್ಯಾಚರಣೆ ನಡೆಸಲಾಗುವುದು.
ಬಳಿಕ ಶೋಧ ಮುಂದುವರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.