‘ಟಿಪ್ಪು ಹೇಗೆ ಸತ್ತ ಎಂಬ ಬಗ್ಗೆ ಗೊಂದಲಗಳಿಲ್ಲ, ಕ್ಷಣಕ್ಷಣದ ಮಾಹಿತಿಯನ್ನು ಬ್ರಿಟಿಷರು ಬರೆದಿಟ್ಟಿದ್ದಾರೆ. ವ್ಯಕ್ತಿಯೊಬ್ಬ ಹಾರಿಸಿದ ಗುಂಡಿನಿಂದ ಟಿಪ್ಪು ಸತ್ತ ಎನ್ನುವ ದಾಖಲೆಗಳಿವೆ. ಆದರೆ, ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ದಾಖಲೆಗಳಿಲ್ಲದ, ಆಧಾರವಿಲ್ಲದ ಕಾಲ್ಪನಿಕ ವ್ಯಕ್ತಿಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.