ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಿಗೆ ಈಗಾಗಲೇ ನಿಯೋಜನೆ ಮಾಡಲಾಗಿದ್ದು, ಸೂಕ್ತ ತರಬೇತಿ ನೀಡಲಾಗಿದೆ. ಡಿ.12ರವರೆಗೆ ಮನೆಮನೆ ಸಮೀಕ್ಷಾ ಕಾರ್ಯ ನಡೆಯಲಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್ಒಗಳು ಕಾರ್ಯನಿರ್ವಹಿಸಬೇಕು. ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯುಕ್ತ ಆರ್.ವಿಶಾಲ್ ಸೂಚಿಸಿದ್ದಾರೆ.