ಬಳಿಕ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಅಧಿಕೃತ ಟಿಪ್ಪಣಿ ಹೊರಡಿಸಿರುವ ನಾಗೇಶ್, ‘ಕನ್ನಡ ವಿಷಯದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟು, ಈ ಹಿಂದೆ ಇದ್ದಂತೆ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕದಲ್ಲಿ ತಕ್ಷಣ ಅಳವಡಿಸಲು ಆದೇಶ ಹೊರಡಿಸಬೇಕು’ ಎಂದು ಸೂಚಿಸಿದ್ದಾರೆ.