ಬರಹಗಾರ ಶಿವಸುಂದರ್ ಮಾತನಾಡಿ, ‘ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ, ಅಮಿತ್ ಶಾ
ಗೃಹ ಮಂತ್ರಿ ಆಗುತ್ತಾರೆ ಎಂದರೆ ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ಆಗುವುದರಲ್ಲಿ ಆಶ್ಚರ್ಯ ಏನೂ ಇಲ್ಲ. ಇಂತಹ ಸಮಿತಿಯಿಂದ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ’ ರಾಮಕೃಷ್ಣ ಅವರು ಬಿಜೆಪಿ ನೇತೃತ್ವದ ಸರ್ಕಾರವನ್ನು ಕುಟುಕಿದರು.