‘ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆಯನ್ನು ತರುತ್ತಿತ್ತು. ಆದರೆ, ಈಗ ದೇಶ ವಿರೋಧಿ ಶಕ್ತಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ, ಅದನ್ನು ಬೆಂಬಲಿಸದೇ ಕಲಾಪ ಬಹಿಷ್ಕರಿಸಿರುವುದು ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪರ ನೀತಿಯನ್ನು ತೋರಿಸುವಂತಿದೆ’ ಎಂದು ಅವರು ಹೇಳಿದ್ದಾರೆ.