‘ಶಾಫ್ರಿದ್ ಶನಿವಾರ ಸಂಜೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿದ್ದಾನೆ. ಆತನನ್ನು ಠಾಣೆಗೆ ಕರೆಸಿ, ಇನ್ನು ಮುಂದೆ ನನ್ನ ತಂಟೆಗೆ ಬಾರದಂತೆ ಎಚ್ಚರಿಕೆ ನೀಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್ನ ವ್ಯವಸ್ಥಾಪಕರೂ ಆಗಿರುವ ಪ್ರಶಾಂತ್ ಪೂಂಜ ಒತ್ತಾಯಿಸಿದ್ದಾರೆ.