ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣ: ಅರಣ್ಯ ಅಭಿವೃದ್ಧಿ ನಿಗಮದಿಂದ ₹25 ಲಕ್ಷ ದೇಣಿಗೆ

Last Updated 7 ಮೇ 2021, 8:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು, ಇದೇ ಸಂದರ್ಭದಲ್ಲಿ ಅರಣ್ಯ ಅಭಿವೃದ್ಧಿ ನಿಗಮವು ಮುಖ್ಯಮಂತ್ರಿಗಳ ಕೋವಿಡ್–19 ಪರಿಹಾರ ನಿಧಿಗೆ ₹25 ಲಕ್ಷ ದೇಣಿಗೆ ನೀಡಿದೆ.

ನಿಗಮದ ಅಧ್ಯಕ್ಷೆ, ನಟಿ ತಾರಾ ಅನುರಾಧ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ₹25 ಲಕ್ಷಗಳ ದೇಣಿಗೆಯ ಚೆಕ್‌ ಅನ್ನು ಶುಕ್ರವಾರ ಹಸ್ತಾಂತರಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT