ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಗೌರಿ ಮೆಮೋರಿಯಲ್ ಟ್ರಸ್ಟ್ನ ಕಾರ್ಯದರ್ಶಿ ದೀಪು, ಕೆ.ಎಲ್.ಅಶೋಕ್, ಚಿಂತಕ ಶಿವಸುಂದರ್, ಹೋರಾಟಗಾರರಾದ ಸಿರಿಮನೆ ನಾಗರಾಜು, ವಾಸು, ಮಲ್ಲಿಗೆ ಸಿರಿಮನೆ, ಪ್ರೊ.ನಗರಿ ಬಾಬಯ್ಯ,ಮಲ್ಲೂ ಕುಂಬಾರ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಹೇಮಂತ್,ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ ಕಾರ್ಯಕರ್ತೆ ಚೆನ್ನಮ್ಮ ಇದ್ದರು.