'ಮೂರು ದಿನದ ಗಣೇಶೋತ್ಸವವನ್ನು ಈ ವರ್ಷ ಹಿಂದೂ ಸಂಘಟನೆಗಳು, ಎಲ್ಲ ಗಣೇಶ ಮಂಡಳಿಗಳ ಸಹಕಾರದಿಂದ ಉತ್ಸವ ಆಚರಿಸಲಾಗಿದೆ. ಮುಂದೆ ಇನ್ನೂ ಹೆಚ್ಚು ದಿನ ವಿಜೃಂಭಣೆಯಿಂದ ಕಾರ್ಯಕ್ರಮ ಮಾಡೋಣ. ಲಕ್ಷಾಂತರ ಭಕ್ತರ ಹಾಗೂ ಅವರ ಭಾವನೆಗಳಿಗೆ ಸರ್ಕಾರ, ಕೋರ್ಟ್, ಮೇಯರ್ ಸ್ಪಂದಿಸಿ, ಉತ್ಸವಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಎಲ್ಲ ಹಿಂದೂ ಸಂಘಟನೆಗಳಿಂದ ಅವರಿಗೆ ಅಭಿನಂದನೆಗಳು' ಎಂದರು.