‘ಪಕ್ಷದ ವರಿಷ್ಠ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಬಿಂಬಿಸುವ ಕಾರ್ಯಕ್ರಮವಿದು. ಮೈಸೂರಿನಲ್ಲಿ ಜುಲೈ 23ರಂದು ಸಿದ್ದರಾಮಯ್ಯ ಕುರಿತ ಕೃತಿಯನ್ನು ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು.