ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕನಹಟ್ಟಿ: ₹16 ಲಕ್ಷಕ್ಕೆ ಮುಕ್ತಿ ಬಾವುಟ ಹರಾಜು

Last Updated 20 ಮಾರ್ಚ್ 2022, 19:26 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಪ್ರತಿ ವರ್ಷದಂತೆ ಈ ವರ್ಷವೂಗುರು ತಿಪ್ಪೇರುದ್ರಸ್ವಾಮಿಯ ವಾರ್ಷಿಕ ರಥೋತ್ಸವದಲ್ಲಿ ದೇವರ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ನಡೆಯಿತು. ಚಳ್ಳಕೆರೆ ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ ಅವರು ₹ 16 ಲಕ್ಷಕ್ಕೆ ಬಾವುಟವನ್ನು ಹರಾಜಿನಲ್ಲಿ ಪಡೆದರು.

ಕಳೆದ ವರ್ಷ ನಾಯಕನಹಟ್ಟಿ ವಕೀಲ ಎಸ್. ಉಮಾಪತಿ ಎಂಬುವರು ₹ 21 ಲಕ್ಷಕ್ಕೆ ಬಾವುಟವನ್ನು ಪಡೆದಿದ್ದರು. ಸಂಪ್ರದಾಯದಂತೆ ರಥ ಎಳೆಯುವ ಮೊದಲು ಮುಕ್ತಿ ಬಾವುಟ ಹರಾಜು ಮಾಡಲಾಗುತ್ತದೆ.

ಸ್ಥಳೀಯ ಮುಖಂಡರು ₹ 5 ಲಕ್ಷಕ್ಕೆ ಹರಾಜು ಕೂಗಿದ್ದರು. ಜಾತ್ರೆಯಲ್ಲಿ ಮುಕ್ತಿ ಬಾವುಟ ಪಡೆದರೆ ಒಳ್ಳೆಯದಾಗುತ್ತದೆ ಎಂಬ ಬಲವಾದ ನಂಬಿಕೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT