ಇದೇವೇಳೆ, ಕೃಷಿ ಮಸೂದೆಗಳ ತಿದ್ದುಪಡಿಗೆ ಸುಪ್ರಿಂ ತಡೆಯಾಜ್ಞೆ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಜನ ವಿರೋಧಿ ಕಾನೂನುಗಳು ಅಭಿವೃದ್ಧಿಗೆ ಮಾರಕ ಎಂಬುದು ಇದರಿಂದ ಗೊತ್ತಾಗಿದೆ. ಕೂಡಲೇ ಪ್ರಧಾನಿ ಮೋದಿ ದೇಶದ ಜನರ ಕ್ಷಮೆಯಾಚಿಸಬೇಕು. ಕೂಡಲೇ ಕಾನೂನುಗಳನ್ನ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.