ಡಿವೈಎಸ್ಪಿ ದಿನೇಶ್ ಕುಮಾರ್, ಗ್ರಾಮಾಂತರ ಠಾಣೆಯ ಪಿಎಸ್ಐ ಚಂದ್ರಶೇಖರ್, ಜಿಲ್ಲಾ ಅಪರಾಧ ಪತ್ತೆ ದಳದ ಹಮೀದ್, ವೆಂಕಟೇಶ್, ಚಂದ್ರಶೇಖರ್, ಯೋಗೇಶ್ ಕುಮಾರ್, ನಿರಂಜನ್, ವಸಂತ್, ಅನಿಲ್ ಕುಮಾರ್, ಶರತ್, ಶಶಿಕುಮಾರ್, ಗ್ರಾಮಾಂತರ ಠಾಣೆಯ ದಿನೇಶ್, ನಗರ ಠಾಣೆಯ ಪ್ರವೀಣ್, ಸಿಡಿಆರ್ ಸೆಲ್ನ ರಾಜೇಶ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಆ ತಂಡಕ್ಕೆಎಸ್ಪಿ ಕ್ಷಮಾ ಮಿಶ್ರಾ ನಗದು ಬಹುಮಾನ ಘೋಷಿಸಿದ್ದಾರೆ.