ಶಿವಮೊಗ್ಗ ಎಸ್ಪಿ ಹುದ್ದೆಯಲ್ಲಿದ್ದ 2012ರ ಬ್ಯಾಚ್ನ ಐಪಿಎಸ್ ಅಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ಬೆಂಗಳೂರಿನ ಪೂರ್ವ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾಯಿಸಿದ್ದು, ಈ ಹುದ್ದೆಯಲ್ಲಿದ್ದ ನಾರಾಯಣ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಹುದ್ದೆಯಲ್ಲಿದ್ದ 2014ರ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನು ಶಿವಮೊಗ್ಗ ಎಸ್ಪಿ ಹುದ್ದೆಗೆ ನೇಮಿಸಲಾಗಿದೆ.