ಎಸಿಎಫ್ ಕೆ.ಎನ್.ರಂಗಸ್ವಾಮಿ, ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಪಶು ವೈದ್ಯಾಧಿಕಾರಿ ಡಾ.ರಮೇಶ, ಡಾ.ಪ್ರಸನ್ನ ಬಿ.ಬಿ., ಕೃತಿಕಾ ಎ., ಜೀವನ್ ಕೃಷ್ಣಪ್ಪ, ಅಂತರಸಂತೆ ಗ್ರಾ.ಪಂ. ಅಧ್ಯಕ್ಷ ಎಂ.ಸುಬ್ರಮಣ್ಯ, ವಲಯ ಅರಣ್ಯಾಧಿಕಾರಿ ಎಸ್.ಎಸ್.ಸಿದ್ದರಾಜು ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಕಳೇಬರವನ್ನು ಸುಟ್ಟು ಹಾಕಲಾಯಿತು.