ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz