‘ಬ್ರಾಹ್ಮಣ, ಮಾರಾಠಾ, ವೀರಶೈವ ಲಿಂಗಾಯತ, ಆರ್ಯವೈಶ್ಯ, ವಿಶ್ವಕರ್ಮ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಂದಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಅಂತವರಿಗೆ ಸಹಾಯ ಹಸ್ತ ಚಾಚುವುದು ಸರ್ಕಾರ ಕರ್ತವ್ಯ’ ಎಂದು ಆಕ್ಷೇಪಣೆಯಲ್ಲಿ ವಿವರಿಸಿದೆ. ವಿಚಾರಣೆಯನ್ನು ಪೀಠ ಮಾ.31ಕ್ಕೆ ಮುಂದೂಡಿತು.