ಕೋವಿಡ್-19 ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮವನ್ನು ಪುನಶ್ಚೇತನಗೊಳಿಸುವುದು ಹೇಗೆ? ಎಂಬ ವಿಚಾರದ ಕುರಿತು ಪ್ರಜಾವಾಣಿ ಸಂವಾದ ಏರ್ಪಡಿಸಿದೆ. ಈ ಕಾರ್ಯಕ್ರಮವುಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಸಂವಾದದಲ್ಲಿ ಭಾಗವಹಿಸಿರುವವರು: ಐ.ಎಂ, ವಿಠ್ಠಲಮೂರ್ತಿ, ಐಎಎಸ್ (ನಿವೃತ್ತ) ಮಾಜಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ ಎಸ್. ಸುಧಾಕರ ಶೆಟ್ಟಿ, ಮಾಜಿ ಅಧ್ಯಕ್ಷ, ಎಫ್ಕೆಸಿಸಿಐ, ಕರ್ನಾಟಕ ಪಿ.ಸಿ. ರಾವ್, ಅಧ್ಯಕ್ಷ, ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಶನ್