ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಾದ | ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮ: ಪುನಶ್ಚೇತನ ಹೇಗೆ?

Last Updated 10 ಜೂನ್ 2021, 9:31 IST
ಅಕ್ಷರ ಗಾತ್ರ

ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮವನ್ನು ಪುನಶ್ಚೇತನಗೊಳಿಸುವುದು ಹೇಗೆ? ಎಂಬ ವಿಚಾರದ ಕುರಿತು ಪ್ರಜಾವಾಣಿ ಸಂವಾದ ಏರ್ಪಡಿಸಿದೆ. ಈ ಕಾರ್ಯಕ್ರಮವುಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಸಂವಾದದಲ್ಲಿ ಭಾಗವಹಿಸಿರುವವರು:
ಐ.ಎಂ, ವಿಠ್ಠಲಮೂರ್ತಿ, ಐಎಎಸ್ (ನಿವೃತ್ತ) ಮಾಜಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ
ಎಸ್. ಸುಧಾಕರ ಶೆಟ್ಟಿ, ಮಾಜಿ ಅಧ್ಯಕ್ಷ, ಎಫ್‌ಕೆಸಿಸಿಐ, ಕರ್ನಾಟಕ
ಪಿ.ಸಿ. ರಾವ್, ಅಧ್ಯಕ್ಷ, ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಶನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT