‘ಪ್ರವಾಸೋದ್ಯಮ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪನೆಗೆ ಅಲ್ಲಿನ ವಿಮಾನ ನಿಲ್ದಾಣದ ಬಳಿ ಮೂರು ಎಕರೆ ಭೂಮಿ ಬೇಕಾಗುತ್ತದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದೆ ಈ ಖಾತೆ ವಹಿಸಿಕೊಳ್ಳುವವರು ಮುಂದುವರಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತೇನೆ’ ಎಂದು ಅವರು ತಿಳಿಸಿದರು.