‘ಟೊಯೊಟಾ ವಿವಾದ ಬಗೆಹರಿಸಲು ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಮಧ್ಯಪ್ರವೇಶಿಸಲಿ’ ಎಂದುಕಾರ್ಮಿಕಸಂಘಟನೆ ಒತ್ತಾಯಿಸಿದೆ. ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಸಿದ್ಧ ಎಂಬ ಸಂದೇಶ ರವಾನಿಸಿದೆ. ‘ಶಿಸ್ತು ಉಲ್ಲಂಘಿಸಿದ ನೌಕರರ ವಿರುದ್ಧ ಕ್ರಮ ಖಚಿತ.40 ಕಾರ್ಮಿಕರ ಅಮಾನತು ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈಷರತ್ತು ಒಪ್ಪಿ ಸಂಧಾನ ಮಾತುಕತೆಗೆ ಬರುವುದಾದರೆ ಸ್ವಾಗತ’ಎಂದು ಟಿಕೆಎಂ ಆಡಳಿತ ಮಂಡಳಿ ಹೇಳಿದೆ.