‘ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಜಗಳ ನಡೆಯಬಾರದು ಮತ್ತು ಹಿಂಸಾಚಾರಕ್ಕೆ ಆಸ್ಪದ ಆಗಬಾರದು ಎಂಬ ಕಾರಣಕ್ಕೆ ತೀವ್ರ ನಿಗಾ ವಹಿಸಲಾಗಿದೆ. ಸಂಶಯಾಸ್ಪದ ನಡವಳಿಕೆ ಕಂಡು ಬಂದಲ್ಲಿ, ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ವಾಗುತ್ತದೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅವರು ಹೇಳಿದ್ದಾರೆ.